ದಾವಣಗೆರೆ ಜು.14-ಕೋವಿಡ್ ಪಾಸಿಟಿವ್ ಬಂದಿರುವ ಜಗಳೂರು ತಾಲ್ಲೂಕಿನ ಬಿಳಿಚೋಡು, ತೋರಣಗಟ್ಟೆ, ರಸ್ತೆ ಮಾಕುಂಟೆ ಇಲ್ಲಿ ಸ್ಥಾಪಿಸಲಾಗಿರುವ ಕಂಟೈನ್ಮೆಂಟ್ ಝೋನ್ಗಳಿಗೆ ಇಂದು ಜಿಲ್ಲಾ ಪಂಚಾಯತ್ ಸಿಇಓ ಪದ್ಮಾ ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ/ನೌಕರರಿಗೆ ಸೂಕ್ತ ನಿರ್ದೇಶನ ನೀಡಿದರು.
ಬಳ್ಳಾರಿ,ಏ.09: 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದ್ದಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿಯ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಹಾಲಿ ಜಿಪಂ ಸಿಇಒ…
ದಾವಣಗೆರೆ ಡಿ.11 ಜಿಲ್ಲೆಯಲ್ಲಿ ಡಿ.15 ರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಶುಕ್ರವಾರ ಜಿಲ್ಲಾಡಳಿತ ಕಚೇರಿ…